Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ಜೂನ್-28 ರಂದು ಕೊಪ್ಪಳದಲ್ಲಿ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ

Hosashake News by Hosashake News
June 26, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ದೇಶ, ಪ್ರಾದೇಶಿಕ, ಸಾಮಾಜಿಕ
0
ಜೂನ್-28 ರಂದು ಕೊಪ್ಪಳದಲ್ಲಿ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ಕರಾವಳಿ ಬಳಗ ಕೊಪ್ಪಳ (ರಿ), ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ಹಾಗೂ ಕರಾವಳಿ ಬಳಗ ಕೊಪ್ಪಳ ಇವರಿಂದ ಜೂನ್ 28 ರಂದು ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.  ಉದ್ಘಾಟನಾ ಕಾರ್ಯಕ್ರಮವು ದಿನಾಂಕ: 28-06-2025 ಶನಿವಾರ ಸಂಜೆ 06.00 ಗಂಟೆಗೆ ನಗರದ ಸಾಹಿತ್ಯ ಭವನ ನಡೆಯಲಿದೆ  ಕಾರ್ಯಕ್ರಮದ       ಅಧ್ಯಕ್ಷತೆಯನ್ನು : ಶಾಸಕರಾದ ರಾಘವೇಂದ್ರ ಹಿಟ್ನಾಳ ವಹಿಸುವರು  ಉದ್ಘಾಟನೆಯನ್ನು ಸಂಸದರಾದ ರಾಜಶೇಖರ ಹಿಟ್ನಾಳ ನೇರವೇರಿಸುವರು

ಮುಖ್ಯ ಅತಿಥಿಗಳಾಗಿ : ಮಾಜಿ ಸಂಸದರಾದ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷರಾದ ಅಮ್ಮದ್ ಪಟೇಲ್‌, ಕೊಪ್ಪಳ ನಗರಾಭಿವೃದ್ಧಿ ಪ್ರಾದಿಕಾರದ ಅಧಕ್ಷರಾದ ಕೆ ಶ್ರೀನಿವಾಸ ಗುಪ್ತಾ, ಅಪರ ಜಿಲ್ಲಾಧಿಕಾರಿಗಳಾದ ಸಿದ್ದರಾಮೇಶ್ವರ, ಕರಾವಳಿ ಬಳಗದ ಗೌರವ ಅಧ್ಯಕ್ಷರಾದ ಜೀವನ ಶೆಟ್ಟಿ, ಕೊಪ್ಪಳ, ಸಿದ್ದಿವಿನಾಯಕ ಯಕ್ಷಗಾನ ಮಂಡಳಿ, ಹಟ್ಟಿಯಂಗಡಿಯ ಸಂಚಾಲಕರಾದ ರಂಜಿತ ಶೆಟ್ಟಿ ವಕ್ವಾಡಿ ಪಾಲ್ಗೊಳಲಿದ್ದಾರೆ,

ಕೊಪ್ಪಳದ ಜನತೆಗೆ ಯಕ್ಷಗಾನ ಸವಿರುಚಿಯನ್ನು ಪಡೆಯಲು ಇದೊಂದು ಸದಾವಕಾಶವಾಗಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಜನತೆ ಭಾಗವಹಿಸಿ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ವೀಕ್ಷಿಸಲು ಸರ್ವರನ್ನು ಸಂಘಟಿಕರು ಸ್ವಾಗತಿಸಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಲಾವಿದರನ್ನು ಹಾಗೂ  ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸಲು ಕೋರಿದ್ದಾರೆ .

Tags: Siri Singari Yakshagana performanceSiri Singari Yakshagana performance in Koppal on June 28thಕರಾವಳಿ ಬಳಗ ಕೊಪ್ಪಳ (ರಿ)ಜೂನ್-28 ರಂದು ಕೊಪ್ಪಳದಲ್ಲಿ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳಹಾಗೂಕರಾವಳಿ ಬಳಗ ಕೊಪ್ಪಳ ಇವರಿಂದ ಜೂನ್ 28 ರಂದು ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ
Previous Post

ಹೊಸಶಕೆ ದಿನಪತ್ರಿಕೆ

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ವಜ್ರಬಂಡಿ ಪ್ರಾಣೇಶ್ ರಾವ್ ದೇಸಾಯಿ ನಿಧನ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!