Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ನಾಡಿನ ನೆಲ, ಜಲ ರಕ್ಷಣೆ ಪ್ರತಿ ಕನ್ನಡಿಗನ ಆದ್ಯ ಕರ್ತವ್ಯ : ಸಚಿವ ಶಿವರಾಜ ತಂಗಡಗಿ

Hosashake News by Hosashake News
March 29, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ, ಸುದ್ದಿ
0
ನಾಡಿನ ನೆಲ, ಜಲ ರಕ್ಷಣೆ ಪ್ರತಿ ಕನ್ನಡಿಗನ ಆದ್ಯ ಕರ್ತವ್ಯ : ಸಚಿವ ಶಿವರಾಜ ತಂಗಡಗಿ
Share on FacebookShare on Twitter

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಕವಿಗಳು, ಸಾಹಿತಿಗಳು, ಬರಹಗಾರರು ಸೃಷ್ಟಿಯಾಗಿದ್ದು, ಸಾಧನೆ, ಪ್ರತಿಭೆಯ ಆಧಾರದ ಮೇಲೆ ಅಕಾಡೆಮಿಗಳಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ : ತಂಗಡಗಿ

ಹೊಸಶಕೆ ನ್ಯೂಸ್-ಗಂಗಾವತಿ: ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ, ಸಂಪ್ರದಾಯ, ಕಲೆ, ವಾಸ್ತುಶಿಲ್ಪದ ರಕ್ಷಣೆ ಪ್ರತಿಯೊಬ್ಬ ಕನ್ನಡಿಗಿನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕನ್ನಡಿಗರು ಸನ್ನದ್ಧರಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಭಿಪ್ರಾಯಪಟ್ಟರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು. ‘ರಾಜ್ಯದ ಗಡಿಭಾಗಗಳಲ್ಲಿ ಅನ್ಯ ರಾಜ್ಯಗಳ ಪುಂಡರ ಹಾವಳಿ, ಹಲ್ಲೆ, ಕಿರುಕುಳದಂತಹ ಕೃತ್ಯಗಳು ಹೆಚ್ಚಾಗಿದ್ದು, ನಾಡಿನ ಜನತೆಗಳಾದ ನಾವು ಸಿಡಿದೇಳಬೇಕಿದೆ. ಪುಂಡರ ಕಿರುಕುಳ ಸಹಿಸಿಕೊಂಡು ನಾವು ಸುಮ್ಮನಿದ್ದರೆ, ರಾಜ್ಯದ ಗಡಿ ಪ್ರದೇಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಈ ವಿಚಾರದಲ್ಲಿ ಕನ್ನಡಿಗರೆಲ್ಲರೂ ಜಾಗೃತರಾಗಬೇಕು’ ಎಂದರು.

‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಕವಿಗಳು, ಸಾಹಿತಿಗಳು, ಬರಹಗಾರರು ಸೃಷ್ಟಿಯಾಗಿದ್ದು, ಸಾಧನೆ, ಪ್ರತಿಭೆಯ ಆಧಾರದ ಮೇಲೆ ಅಕಾಡೆಮಿಗಳಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಭಾಗದ ಸಾಹಿತಿಗಳಿಗೆ ಹೆಚ್ಚು ರಾಜ್ಯೋತ್ಸವ ಪ್ರಶಸ್ತಿಗಳು ನೀಡಲಾಗಿದೆ’ ಎಂದು ತಿಳಿಸಿದರು.

==

‘ಅಂಜನಾದ್ರಿ ಬೆಟ್ಟ ಒಂದು ಪಕ್ಷ, ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲರಿಗೂ ಇದರ ಅಭಿವೃದ್ಧಿ ಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ, ಅಭಿವೃದ್ಧಿ ಕಾರ್ಯಗಳಿಗೆ ಮಹತ್ವ ನೀಡಲಾಗುತ್ತದೆ. ಆನೆಗೊಂದಿ ಉತ್ಸವವನ್ನು ಏ.26, 27ರಂದು ಎರಡು ದಿನ ಆಚರಣೆ ಮಾಡಲು ನಿರ್ಧರಿಸಲಾಗಿದೆ’ : ಶಿವರಾಜ ತಂಗಡಗಿ ಜಿಲ್ಲಾ ಉಸ್ತುವಾರಿ ಸಚಿವರು==

Tags: Minister Shivaraj ThangadgiProtecting the country's land and water is the primary du Minister Shivaraj Thangadgi Koppal KranatakaProtecting the country's land and water is the primary duty of every Kannadigas: Minister Shivaraj Thangadgiಜಲ ರಕ್ಷಣೆ ಪ್ರತಿ ಕನ್ನಡಿಗನ ಆದ್ಯ ಕರ್ತವ್ಯ : ಸಚಿವ ಶಿವರಾಜ ತಂಗಡಗಿನಾಡಿನ ನೆಲ
Previous Post

ಹೊಸಶಕೆ‌ ದಿನಪತ್ರಿಕೆ

Next Post

ಗದಗ–ವಾಡಿ ನೂತನ ರೈಲು  ಮಾರ್ಗ- ಪ್ರಯೋಗಿಕ ಯಶಸ್ವಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!