Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಪ್ರಾಣೇಶ ಮಾದಿನೂರ ನೇಮಕ

Hosashake News by Hosashake News
May 1, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಪ್ರಾಣೇಶ ಮಾದಿನೂರ ನೇಮಕ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ; ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸಮಾಜದ ಹಿರಿಯರಾದ ಡಾ. ಕೆ.ಜಿ. ಕುಲಕರ್ಣಿ ಮತ್ತು ಪ್ರಾಣೇಶ ಮಾದಿನೂರು ಅವರನ್ನು ನೇಮಿಸಿ ಮಹಾಸಭಾದ ನೂತನ ರಾಜ್ಯಾಧ್ಯಕ್ಷ ಎಸ್‌. ರಘುನಾಥ್‌ ಆದೇಶ ಹೊರಡಿಸಿದ್ದಾರೆ. ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ತನಕ ಅವರ ಅಧಿಕಾರದ ಅವಧಿ ಇರಲಿದೆ. ಇತ್ತೀಚೆಗೆ ನಡೆದ ಮಹಾಸಭಾದ ಜಿಲ್ಲಾಪ್ರತಿನಿಧಿ ಚುನಾವಣೆಯಲ್ಲಿ ಪ್ರಾಣೇಶ್ ಅವರು ರಘುನಾಥ್‌ ಬಣದಿಂದ ಸ್ಪರ್ಧಿಸಿದ್ದರು.

Tags: Pranesh Madinur appointed as new state vice-presidentPranesh Madinur appointed as new state vice-president of Akhil Karnataka Brahmin Mahasabhaಹೊಸಶಕೆ hosashake news koppal
Previous Post

ಜಗತ್ತಿಗೆ ಸಂಸತ್ ಪರಿಕಲ್ಪನೆ ನೀಡಿದವರು ಬಸವಣ್ಣನವರು – ಸಂಸದ ಕೆ.ರಾಜಶೇಖರ ಹಿಟ್ನಾಳ

Next Post

ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿದ್ದರಾಮಯ್ಯ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!