Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕಾರ್ಖಾನೆ ಸ್ಥಾಪನೆ ಬೇಡ ಸಿಎಂ ಬಳಿಗೆ ಜನಪ್ರತಿನಿಧಿಗಳ ನಿಯೋಗ : ಸಚಿವ ಶಿವರಾಜ್ ತಂಗಡಗಿ

ಕಾರ್ಖಾನೆ ಆರಂಭಕ್ಕೆ ಜನರ ಅಭಿಪ್ರಾಯಕ್ಕೆ ಮನ್ನಣೆ ಎಂದ ಸಚಿವ ತಂಗಡಗಿ

Hosashake News by Hosashake News
February 23, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಕಾರ್ಖಾನೆ ಸ್ಥಾಪನೆ ಬೇಡ ಸಿಎಂ ಬಳಿಗೆ ಜನಪ್ರತಿನಿಧಿಗಳ ನಿಯೋಗ : ಸಚಿವ ಶಿವರಾಜ್ ತಂಗಡಗಿ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ. ನಾನು ಜನರೊಂದಿಗೆ ಇರುತ್ತೇನೆ , ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಿಎಂ ಬಳಿಗೆ ತೆರುಳುವದಾಗಿ ಜಿಲ್ಲಾ ಉಸ್ತುವಾರಿಸ ಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಹಣ್ಣು ಮೇಳ ಉದ್ಘಾಟನೆಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಕಾರ ಕಾರ್ಖಾನೆ ಆರಂಭಕ್ಕೆ ಪರವಾನಗಿ ನೀಡಿರಬಹುದು. ಆದರೆ ಜನರ ವಿರೋಧವಿದೆ. ಈ ಕಾರಣಕ್ಕಾಗಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಿಎಂ ಬಳಿ ಹೋಗುತ್ತೇವೆ. ಕಾರ್ಖಾನೆ ಆರಂಭಕ್ಕೆ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದರು.

ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಹಾಗೂ ಭೂಮಿ ವಾಪಸ್ ಕೊಡುವ ಬಗ್ಗೆ ನಮ್ಮ ಬಳಿ ಮಾಹಿತಿ ಇಲ್ಲ. ಈ ಹಿಂದೆ ಕಾರ್ಖಾನೆಯಿಂದ ಪರಿಸರ ಹಾನಿ ವರದಿ ಬಗ್ಗೆಯೂ ಮಾಹಿತಿ ಇಲ್ಲ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವ ಭರವಸೆ ನೀಡಿದರು.
+++++++++++++
*ಕನಕಗಿರಿಯಲ್ಲಿ ತೋಟಗಾರಿಕೆ ಪಾರ್ಕ್ ನಿರ್ಮಾಣ*ಕ ನಕಗಿರಿಯಲ್ಲಿ ತೋಟಗಾರಿಕೆ ಪಾರ್ಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.ಹಿಂದಿನ ಸರಕಾರ ಘೋಷಣೆ ಮಾಡಿತ್ತ ಆದರೆ ಅನುದಾನ ನೀಡಿರಲಿಲ್ಲ

ಈಗ ವಿಸ್ತ್ರತ ಯೋಜನಾ ವರದಿ ಸಿದ್ದವಾಗಿದೆ. ತೋಟಗಾರಿಕೆ ಪಾರ್ಕ್ ನಿರ್ಮಿಸಲಾಗುವುದು ಎಂದು ಕನಕಗಿರಿ ಶಾಸಕರು ಆಗಿರುವ ಸಚಿವ ತಂಗಡಗಿ ಹೇಳಿದರು.
================== *ಕೊಪ್ಪಳ ತಾಲೂಕಿನಲ್ಲಿ ಈಗಾಗಲೇ 202ಕ್ಕೂ ಹೆಚ್ಚು ಸಣ್ಣ, ಮಧ್ಯಮ ಹಾಗೂ ಬೃಹತ್‌ ಕಾರ್ಖಾನೆಗಳಿವೆ. ಅವುಗಳಲ್ಲಿ 20 ಐರನ್‌ ಆ್ಯಂಡ್‌ ಸ್ಟಾಂಜ್‌ ಕಾರ್ಖಾನೆಗಳಿದ್ದು, ಸುತ್ತಲಿನ ಹತ್ತಾರು ಹಳ್ಳಿಗಳಲ್ಲಿ ಪರಿಸರ ನಾಶವಾಗಿದೆ. ಪರಿಸ್ಥಿತಿ ಹೀಗಿರುವಾಗ ಇದೀಗ ಕೊಪ್ಪಳ ನಗರಕ್ಕೆ ಹೊಂದಿಕೊಂಡೇ ಹೊಸ ಕಾರ್ಖಾನೆ ನಿರ್ಮಾಣ ಆಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಜನಾಕ್ರೋಶ, ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ,
ನಾನು ಜನರೊಂದಿಗೆ ಇರುತ್ತೇನೆ, ಈ ಸಂಬಂಧ
‘ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ಸಿಎಂ ಬಳಿ ಹೋಗುತ್ತೇವೆ: ಶಿವರಾಜ್‌ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರು*

Previous Post

ಮಹಾಶಿವರಾತ್ರಿ ಫೆ.26 ವೈವಿಧ್ಯಮಯ ಶಿವಲಿಂಗ ದರ್ಶನ: ಯೋಗಿನ ಅಕ್ಕ

Next Post

ಬಲ್ಡೋಟಾ ಸ್ಟೀಲ್ ಕಾರ್ಖಾನೆ ಆರಂಭಕ್ಕೆ ವಿರೋಧ: ಕೊಪ್ಪಳ ಬಂದ್ ಸಂಪೂರ್ಣ ಯಶಸ್ವಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!